ಬಂದವರ ಓಣಿಯು ಕರ್ನಾಟಕ ರಾಜ್ಯದ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಮೊರ್ಖಂಡಿ ಗ್ರಾಮದಲ್ಲಿ ಇರುವ ಅಕ್ಕಮಹಾದೇವಿ ಗವಿ ಮತ್ತು ಕಿನ್ನರಿ ಬ್ರಹ್ಮಯ್ಯ ಅವರ ಸ್ಮಾರಕ ಸ್ಥಳವಾಗಿದೆ. ಈ ಸ್ಥಳವು ಮತ್ತು ಸುತ್ತಮುತ್ತಲಿನ ಪರಿಸರವು ಸುಂದರ ಸ್ಥಳವಾಗಿದ್ದು, ಪ್ರಕೃತಿ ಪ್ರಿಯರಿಗೆ ಮತ್ತು ಪ್ರವಾಸಿಗರಿಗೆ ವಾರಾಂತ್ಯ ಕಳೆಯಲು ಒಂದು ಅತ್ಯುತ್ತಮ ಸ್ಥಳವಾಗಿದೆ.
ಈ ಸ್ಥಳವು ಬೆಂಗಳೂರಿನಿಂದ 711 ಕಿ.ಮೀ (NH50 ಮೂಲಕ), 725 ಕಿ.ಮೀ (NH 44 ಹೈದರಾಬಾದ್ ಮೂಲಕ) ಮತ್ತು ಬೀದರ್ ನಿಂದ 76 ಕಿ.ಮೀ ದೂರದಲ್ಲಿದೆ. ಹಾಗೂ ಬಸವಕಲ್ಯಾಣದಿಂದ 6 ಕಿ.ಮೀ ದೂರದಲ್ಲಿದೆ.
ಅಕ್ಕಮಹಾದೇವಿ ಗವಿ
ಭೇಟಿ ನೀಡಿ






